ಪ್ರೇಷಿತರ ಕಾರ್ಯಕಲಾಪಗಳು 5:38-39
ಪ್ರೇಷಿತರ ಕಾರ್ಯಕಲಾಪಗಳು 5:38-39 KANCLBSI
ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು. ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.